ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!; ಸಂತೋಷ್ ರಾವ್‌ಗೆ ಮತ್ತೊಮ್ಮೆ ಸಂಕಷ್ಟ ಎದುರಾಗುತ್ತಾ..??

ಹನ್ನೊಂದು ರ‍್ಷದ ಹಿಂದೆ ನಡೆದ ಕುಮಾರಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಿಬಿಐ ಹೈಕರ‍್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಅರ್ಜಿಯು ಇನ್ನೂ ವಿಚಾರಣೆಗೆ ಬರಬೇಕಿದೆ. ಪ್ರಕರಣದ ಆರೋಪಿ ಸಂತೋಷ್ ರಾವ್ ನಿರ್ದೂಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಸಹ ನೀಡಲಾಗಿತ್ತು. ಆದರೆ, 4 ತಿಂಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿಂದೆ ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ವಿರುದ್ಧದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಸಂತೋಷ್ ರಾವ್ ಅವರನ್ನು ನಿರಾಪರಾಧಿ ಎಂದು ಬಿಡುಗಡೆಗೊಳಿಸಿದ್ರು. ಆ ಬಳಿಕ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಇತ್ತು. ಆದರೆ ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಆ ಮೂಲಕ ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!