ಜನ ಮನದ ನಾಡಿ ಮಿಡಿತ

Advertisement

“ದೀಪ ಸಂಜೀವಿನಿ ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ”; ಆಡಳಿತ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬೈಲಮೂಲೆ

ಬಂಟ್ವಾಳ : ಮಹಿಳೆಯರು ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಅಭಿಯಾನ ದ ವತಿಯಿಂದ ಏರ್ಪಡಿಸಲಾದ ಸ್ವ ಸಹಾಯ ಸಂಘದ ಮಹಿಳಾ ಉದ್ಯಮಿ ಗಳು ತಯಾರಿಸಿದಂತ ಮಣ್ಣಿನ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ (ದೀಪ ಸಂಜೀವಿನಿ) ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಆಡಳಿತ ಸಹಾಯಕ ನಿರ್ದೇಶಕರಾದವಿಶ್ವನಾಥ್ ಬೈಲಮೂಲೆ ರವರು ತಿಳಿಸಿದರು.

ಅವರು ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದ ಮುಂಭಾಗ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಮಹೇಶ್ ಕುಮಾರ್ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಅಧಿಕಾರಿಗಳಾದ ಶ್ರೀಮತಿ ಚಂದ್ರಾವತಿ, ಶ್ರೀ ಪ್ರಕಾಶ್ ಮತ್ತು ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!