ಬಂಟ್ವಾಳ : ಮಹಿಳೆಯರು ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಅಭಿಯಾನ ದ ವತಿಯಿಂದ ಏರ್ಪಡಿಸಲಾದ ಸ್ವ ಸಹಾಯ ಸಂಘದ ಮಹಿಳಾ ಉದ್ಯಮಿ ಗಳು ತಯಾರಿಸಿದಂತ ಮಣ್ಣಿನ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ (ದೀಪ ಸಂಜೀವಿನಿ) ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಆಡಳಿತ ಸಹಾಯಕ ನಿರ್ದೇಶಕರಾದವಿಶ್ವನಾಥ್ ಬೈಲಮೂಲೆ ರವರು ತಿಳಿಸಿದರು.
ಅವರು ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದ ಮುಂಭಾಗ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಮಹೇಶ್ ಕುಮಾರ್ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಅಧಿಕಾರಿಗಳಾದ ಶ್ರೀಮತಿ ಚಂದ್ರಾವತಿ, ಶ್ರೀ ಪ್ರಕಾಶ್ ಮತ್ತು ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…