ಬಂಟ್ವಾಳ : ಮಹಿಳೆಯರು ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಈ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸಂಜೀವಿನಿ ಅಭಿಯಾನ ದ ವತಿಯಿಂದ ಏರ್ಪಡಿಸಲಾದ ಸ್ವ ಸಹಾಯ ಸಂಘದ ಮಹಿಳಾ ಉದ್ಯಮಿ ಗಳು ತಯಾರಿಸಿದಂತ ಮಣ್ಣಿನ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ (ದೀಪ ಸಂಜೀವಿನಿ) ಕಾರ್ಯಕ್ರಮವು ಮಾದರಿ ಕಾರ್ಯಕ್ರಮವಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಆಡಳಿತ ಸಹಾಯಕ ನಿರ್ದೇಶಕರಾದವಿಶ್ವನಾಥ್ ಬೈಲಮೂಲೆ ರವರು ತಿಳಿಸಿದರು.
ಅವರು ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದ ಮುಂಭಾಗ ಹಮ್ಮಿಕೊಂಡ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ
ಶ್ರೀ ಮಹೇಶ್ ಕುಮಾರ್ ರವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು. ತಾಲೂಕು ಪಂಚಾಯತ್ ಅಧಿಕಾರಿಗಳಾದ ಶ್ರೀಮತಿ ಚಂದ್ರಾವತಿ, ಶ್ರೀ ಪ್ರಕಾಶ್ ಮತ್ತು ತಾಲೂಕು ಅಭಿಯಾನ ಘಟಕದ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…