ಜನ ಮನದ ನಾಡಿ ಮಿಡಿತ

Advertisement

ಅವೈಜ್ಞಾನಿಕತೆಯಿಂದ ಕೂಡಿರುವ ಬಿ.ಸಿ.ರೋಡಿನ ರಸ್ತೆಗಳು

ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡಿನ ನಗರ ಪ್ರದೇಶದಲ್ಲಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯೊಂದು ಅವೈಜ್ಞಾನಿಕತೆಯಿಂದ ಕೂಡಿದ್ದು, ರಸ್ತೆಯನ್ನು ಸರಿಪಡಿಸಿಕೊಡುವಂತೆ ಪುರಸಭಾ ಮುಖ್ಯಾಧಿಕಾರಿಗೆ ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಮನವಿ ಮಾಡಿದ್ದಾರೆ.

ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಿಂದ ಹಾದುಹೋಗುವ ವಿವೇಕ ನಗರ ರಸ್ತೆಯಲ್ಲಿ ಹತ್ತಾರು ಮನೆಗಳಿವೆ, ಜೊತೆಗೆ ಮಕ್ಕಳ ಆಸ್ಪತ್ರೆಗಳಿವೆ. ಹೀಗಿರುವಾಗ ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣದಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೇ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ನೀರಿನ ಪೈಪ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದು ಹಾಕಿದ್ದಾರೆ. ಬಳಿಕ ಅ ಗುಂಡಿಯನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!