ಪುರಸಭಾ ವ್ಯಾಪ್ತಿಯ ಬಿ.ಸಿ.ರೋಡಿನ ನಗರ ಪ್ರದೇಶದಲ್ಲಿ ಹಾದು ಹೋಗುವ ಕಾಂಕ್ರೀಟ್ ರಸ್ತೆಯೊಂದು ಅವೈಜ್ಞಾನಿಕತೆಯಿಂದ ಕೂಡಿದ್ದು, ರಸ್ತೆಯನ್ನು ಸರಿಪಡಿಸಿಕೊಡುವಂತೆ ಪುರಸಭಾ ಮುಖ್ಯಾಧಿಕಾರಿಗೆ ಬಂಟ್ವಾಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್ ಅವರು ಮನವಿ ಮಾಡಿದ್ದಾರೆ.
ಬಿ.ಸಿ.ರೋಡಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಸರ್ವೀಸ್ ರಸ್ತೆಯಿಂದ ಹಾದುಹೋಗುವ ವಿವೇಕ ನಗರ ರಸ್ತೆಯಲ್ಲಿ ಹತ್ತಾರು ಮನೆಗಳಿವೆ, ಜೊತೆಗೆ ಮಕ್ಕಳ ಆಸ್ಪತ್ರೆಗಳಿವೆ. ಹೀಗಿರುವಾಗ ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣದಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದಲ್ಲದೇ ವಿವೇಕ ನಗರ ರಸ್ತೆಗೆ ಪ್ರವೇಶ ಮಾಡುವ ರಸ್ತೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ನೀರಿನ ಪೈಪ್ ಅಳವಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಕ್ರೀಟ್ ರಸ್ತೆಯನ್ನು ಅಗೆದು ಹಾಕಿದ್ದಾರೆ. ಬಳಿಕ ಅ ಗುಂಡಿಯನ್ನು ಮುಚ್ಚಿಲ್ಲ ಎಂದು ಆರೋಪಿಸಿದ್ದಾರೆ.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…