ಜನ ಮನದ ನಾಡಿ ಮಿಡಿತ

Advertisement

ಕಟೀಲು ಬಳಿ ಲಾರಿ ಪಲ್ಟಿ: ಪಾಲಡ್ಕದ ನಿವಾಸಿ, ಚಾಲಕ ಸಾವು

ಮೂಡುಬಿದಿರೆ: ನಿಡೋಡಿಯಿಂದ ಕಟೀಲು ಕಡೆಗೆಕಲ್ಲು ಹೇರಿಕೊಂಡು ಹೋಗುತ್ತಿದ್ದ ಟಿಪ್ಪರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಪರಿಣಾಮವಾಗಿ ಟಿಪ್ಪರ್ ಚಾಲಕ, ಮೂಡುಬಿದಿರೆ ತಾಲೂಕು ಪಾಲಡ್ಕದ ನಿವಾಸಿ ವಿಶ್ವನಾಥ ನಾಯಕ್ ಮೃತಪಟ್ಟಿದ್ದಾರೆ.

ಶುಂಠಿಲ ಪದವು ಕಡೆಯಿಂದ ಕೆಂಪುಕಲ್ಲು ಹೇರಿಕೊಂಡು ಕಟೀಲು ಕಡೆಗೆ ಬರುತ್ತಿದ್ದಾಗ ಸೌಂದರ್ಯ ರೆಸಾರ್ಟ್ ಚಡಾವು ಬಳಿ ದೊಡ್ಡ ಹೊಂಡಕ್ಕೆ ಟಿಪ್ಪರ್ ಬಿದ್ದಿದೆ ಈ ಸಂದರ್ಭ ಚಾಲಕ ವಿಶ್ವನಾಥ ಟಿಪ್ಪರ್ ನ ಒಳಗಡೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಡಕುಟುಂಬದವರಾಗಿರುವ ವಿಶ್ವನಾಥ ನಾಯಕ್ ಅವರ ಕುಟುಂಬದ ಜೀವನವು ಅವರ ದುಡಿಮೆಯಿಂದಲೇ ನಡೆಯುತ್ತಿತ್ತು. ಪತ್ನಿ ಮತ್ತು ಪುಟ್ಟ ಪುಟ್ಟ ಇಬ್ಬರು ಹೆಣ್ಣು ಮಕ್ಕಳಿದ್ದು ಇವರ ಮುಂದಿನ ಜೀವನಕ್ಕೆ ಕಷ್ಟ ಸಾಧ್ಯವಾಗಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!