ಮುಲ್ಕಿ: ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಯ ಗ್ರಾಹಕರ ಸಮಾವೇಶ ಸಂಘದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯ ಪ್ರಬಂಧಕ ಯಾದವ ದೇವಾಡಿಗ ಮಾತನಾಡಿ ನಾಯಕತ್ವಕ್ಕೆ ಬೆಂಬಲ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದರು.
ಸಂಘದ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ಮಾತನಾಡಿ ಸಂಘದ ಸದಸ್ಯರ, ಗ್ರಾಹಕರ, ನಿರ್ದೇಶಕರ ಪ್ರೋತ್ಸಾಹದಿಂದ ಸಂಘ ಅಭಿವೃದ್ದಿಯತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೊಂದು ಶಾಖೆಯನ್ನುಯನ್ನು ಸದ್ಯದಲ್ಲಿ ಆರಂಭಿಸುವ ಯೋಜನೆ ಇದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಶಶೀoದ್ರ ಎಂ ಸಾಲ್ಯಾನ್, ಹಿರಿಯ ನಿರ್ದೇಶಕ ಉಮಾನಾಥ್ ಜೆ. ಶೆಟ್ಟಿಗಾರ್,
ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಸ್ಟೀವನ್ ಸರ್ಮೋತ್ತಮ,ಉಪಾಧ್ಯಕ್ಷರಾದ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಗಣೇಶ್ ಅಮೀನ್ ಸಂಕಮಾರ್,ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನ್ರಾಜ್ ಕೋಟ್ಯಾನ್, ಮಿರ್ಜಾ ಅಹಮ್ಮದ್, ಚಿರಂಜೀವಿ ಅಂಚನ್, ಶೆರಿಲ್ ಅಯೋನ ಐಮನ್, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಹಕರಿಗೆ ಸಾಲದ ಅರ್ಜಿ ವಿತರಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…