ಮುಲ್ಕಿ: ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಯ ಗ್ರಾಹಕರ ಸಮಾವೇಶ ಸಂಘದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯ ಪ್ರಬಂಧಕ ಯಾದವ ದೇವಾಡಿಗ ಮಾತನಾಡಿ ನಾಯಕತ್ವಕ್ಕೆ ಬೆಂಬಲ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದರು.
ಸಂಘದ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್ ಮಾತನಾಡಿ ಸಂಘದ ಸದಸ್ಯರ, ಗ್ರಾಹಕರ, ನಿರ್ದೇಶಕರ ಪ್ರೋತ್ಸಾಹದಿಂದ ಸಂಘ ಅಭಿವೃದ್ದಿಯತ್ತ ಸಾಗುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೊಂದು ಶಾಖೆಯನ್ನುಯನ್ನು ಸದ್ಯದಲ್ಲಿ ಆರಂಭಿಸುವ ಯೋಜನೆ ಇದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿ ಶಶೀoದ್ರ ಎಂ ಸಾಲ್ಯಾನ್, ಹಿರಿಯ ನಿರ್ದೇಶಕ ಉಮಾನಾಥ್ ಜೆ. ಶೆಟ್ಟಿಗಾರ್,
ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಸ್ಟೀವನ್ ಸರ್ಮೋತ್ತಮ,ಉಪಾಧ್ಯಕ್ಷರಾದ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಗಣೇಶ್ ಅಮೀನ್ ಸಂಕಮಾರ್,ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಜೈಕೃಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನ್ರಾಜ್ ಕೋಟ್ಯಾನ್, ಮಿರ್ಜಾ ಅಹಮ್ಮದ್, ಚಿರಂಜೀವಿ ಅಂಚನ್, ಶೆರಿಲ್ ಅಯೋನ ಐಮನ್, ಹರೀಶ್ ಎನ್. ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಹಕರಿಗೆ ಸಾಲದ ಅರ್ಜಿ ವಿತರಿಸಲಾಯಿತು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…