ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇವರ್ಷದ ದೀಪಾವಳಿ ದೋಸೆ ಹಬ್ಬವು ನ. 13 ರಂದು ಬೆಳಗ್ಗೆಯಿಂದ ಸಂಜೆಯ ತನಕ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ನಡೆಯಲಿದೆ.ಬೆಳಗ್ಗೆ 10 ರಿಂದ ಸಂಜೆ 5 ರವರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5 ರಿಂದ 6ರವರೆಗೆ ಕುಣಿತ ಭಜನೆ, ಸಂಜೆ 6ರಿಂದ 7ರ ವರೆಗೆ ಗೋಪೂಜೆ, ಸಹಸ್ರ ಹಣತೆ ಪ್ರಜ್ವಲನೆ, ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 8ರಿಂದ ಸುಡುಮದ್ದು, ಬಳಿಕ ಮೈತಿದಿ ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…