ಜನ ಮನದ ನಾಡಿ ಮಿಡಿತ

Advertisement

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ, ಪರಿಸರ ರಕ್ಷಿಸಿ, ಮೂಡಬಿದ್ರೆ ಜೈನ ಸ್ವಾಮೀಜಿ ಕರೆ

ದಕ್ಷಿಣ ಕನ್ನಡ : ದೀಪಾವಳಿ ಹಬ್ಬದ ಸಂದರ್ಭ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿಯವರು ಕರೆ ನೀಡಿದ್ದಾರೆ.

ಶಬ್ದ ಮಾಲಿನ್ಯ ಪರಿಸರ ಮಾಲಿನ್ಯಕ್ಕೆ, ವಾಯುಮಾಲಿನ್ಯಕ್ಕೆ ಕಾರಣವಾಗುವಂತ ಅಪಾಯಕಾರಿ ಪಟಾಕಿ ಸಿಡಿಸದೆ ನಮ್ಮ ಹಬ್ಬ ಇನ್ನೊಬ್ಬರಿಗೆ ಹಾನಿಯಾಗದಂತೆ ಹಬ್ಬ ಆಚರಿಸುವುದು ನಮ್ಮೆಲ್ಲರ ಕರ್ತವ್ಯ, ಎಲ್ಲರೂ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಿ, ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ, ಆ ಮುಖಾಂತರ ಉತ್ತಮ ಸಮಾಜ, ಉತ್ತಮ ರಾಜ್ಯ ದೇಶವನ್ನು ಕಟ್ಟೋಣ, ಆರೋಗ್ಯವಂತ ನಾಗರಿಕ ಮತ್ತು ಸಮಾಜಕ್ಕೆ ನಾವೆಲ್ಲರೂ ಕಂಕಣಭದ್ಧರಾಗಬೇಕಿದೆ, ಇಂದಿನ ಪ್ರಕೃತಿ, ಹವಾಮಾನ ವೈಪರೀತ್ಯಕ್ಕೆ ಪರಿಸರವೇ ಮೂಲ ಕಾರಣವಾಗಿದ್ದು ಇದನ್ನು ನಾವಿಲ್ಲರೂ ಜೊತೆಯಾಗಿ ರಕ್ಷಿಸಬೇಕಿದೆ, ಮುಂದಿನ ಪೀಳಿಗೆಗಾಗಿ ನಾವು ಉತ್ತಮ ಪ್ರಕೃತಿಯನ್ನು ನೀಡಬೇಕಿದೆ.

ಸಾರ್ವಜನಿಕರು ಸಾಧ್ಯವಾದಷ್ಟು ಪ್ಲಾಸ್ಟಿಕ್ ಚೀಲ ತ್ಯಜಿಸಬೇಕಿದೆ, ಬದಲಿ ಮಾರ್ಗ ಹುಡುಕಿ ಪರಿಸರ ಸಂರಕ್ಷಿಸಬೇಕಿದೆ, ಎಲ್ಲರೂ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸಬೇಕಿದೆ, ನಮ್ಮ ಪ್ರಕೃತಿ ಸ್ವಚ್ಛವಾಗಿ ಇಡೋಣ, ಪರಿಸರವನ್ನು ರಕ್ಷಿಸೋಣ, ಹಸಿರೇ ಉಸಿರಾಗಿಸೋಣ, ಎಂದರು.

ಸಾಧ್ಯವಾದಷ್ಟು ದೇಶೀಯ ವಸ್ತು ಖರೀದಿಸಿ ಸ್ವಾವಲಂಬನೆಯ ದೇಶ ಕಟ್ಟಲು ಸರ್ವರೂ ಕೈಜೋಡಿಸೋಣ ಎಂದು ಅವರು ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!