ಜನ ಮನದ ನಾಡಿ ಮಿಡಿತ

Advertisement

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ, ಪರಿಸರ ರಕ್ಷಿಸಿ, ಮೂಡಬಿದ್ರೆ ಜೈನ ಸ್ವಾಮೀಜಿ ಕರೆ

ದಕ್ಷಿಣ ಕನ್ನಡ : ದೀಪಾವಳಿ ಹಬ್ಬದ ಸಂದರ್ಭ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿಯವರು ಕರೆ ನೀಡಿದ್ದಾರೆ.

ಶಬ್ದ ಮಾಲಿನ್ಯ ಪರಿಸರ ಮಾಲಿನ್ಯಕ್ಕೆ, ವಾಯುಮಾಲಿನ್ಯಕ್ಕೆ ಕಾರಣವಾಗುವಂತ ಅಪಾಯಕಾರಿ ಪಟಾಕಿ ಸಿಡಿಸದೆ ನಮ್ಮ ಹಬ್ಬ ಇನ್ನೊಬ್ಬರಿಗೆ ಹಾನಿಯಾಗದಂತೆ ಹಬ್ಬ ಆಚರಿಸುವುದು ನಮ್ಮೆಲ್ಲರ ಕರ್ತವ್ಯ, ಎಲ್ಲರೂ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಿ, ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ, ಆ ಮುಖಾಂತರ ಉತ್ತಮ ಸಮಾಜ, ಉತ್ತಮ ರಾಜ್ಯ ದೇಶವನ್ನು ಕಟ್ಟೋಣ, ಆರೋಗ್ಯವಂತ ನಾಗರಿಕ ಮತ್ತು ಸಮಾಜಕ್ಕೆ ನಾವೆಲ್ಲರೂ ಕಂಕಣಭದ್ಧರಾಗಬೇಕಿದೆ, ಇಂದಿನ ಪ್ರಕೃತಿ, ಹವಾಮಾನ ವೈಪರೀತ್ಯಕ್ಕೆ ಪರಿಸರವೇ ಮೂಲ ಕಾರಣವಾಗಿದ್ದು ಇದನ್ನು ನಾವಿಲ್ಲರೂ ಜೊತೆಯಾಗಿ ರಕ್ಷಿಸಬೇಕಿದೆ, ಮುಂದಿನ ಪೀಳಿಗೆಗಾಗಿ ನಾವು ಉತ್ತಮ ಪ್ರಕೃತಿಯನ್ನು ನೀಡಬೇಕಿದೆ.

ಸಾರ್ವಜನಿಕರು ಸಾಧ್ಯವಾದಷ್ಟು ಪ್ಲಾಸ್ಟಿಕ್ ಚೀಲ ತ್ಯಜಿಸಬೇಕಿದೆ, ಬದಲಿ ಮಾರ್ಗ ಹುಡುಕಿ ಪರಿಸರ ಸಂರಕ್ಷಿಸಬೇಕಿದೆ, ಎಲ್ಲರೂ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಸಹಕರಿಸಬೇಕಿದೆ, ನಮ್ಮ ಪ್ರಕೃತಿ ಸ್ವಚ್ಛವಾಗಿ ಇಡೋಣ, ಪರಿಸರವನ್ನು ರಕ್ಷಿಸೋಣ, ಹಸಿರೇ ಉಸಿರಾಗಿಸೋಣ, ಎಂದರು.

ಸಾಧ್ಯವಾದಷ್ಟು ದೇಶೀಯ ವಸ್ತು ಖರೀದಿಸಿ ಸ್ವಾವಲಂಬನೆಯ ದೇಶ ಕಟ್ಟಲು ಸರ್ವರೂ ಕೈಜೋಡಿಸೋಣ ಎಂದು ಅವರು ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!