ತುಳುನಾಡಿನ ಕಂಬಳ ಹಿರಿಯರು ಹಿಂದಿನಿAದ ಮಾಡಿಕೊಂಡು ಬಂದಿರುವ ಒಂದು ಪದ್ದತಿ. ಕಂಬಳ ಶಿಸ್ತು ಬದ್ಧವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಂಬಳ ನಡೆಸಿದ್ದೇವೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಹೇಳಿದ್ದಾರೆ. ಇವರು ಕಾರ್ಕಳದ ಮಿಯಾರು ಲವಕುಶ ಜೋಡುಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಮಾತಾನಾಡಿದ್ರು. ಇದೇ ವೇಳೆ ಲೋಕೇಶ್ ಶೆಟ್ಟಿಯವರು ಮಾತಾನಾಡಿ, ಸೂರ್ಯ ಚಂದ್ರರು ಇರುವವರಿಗೆ ಈ ಕಂಬಳ ಶಾಶ್ವತವಾಗಿರಲಿ. ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವ ಮೂಲಕ ಒಂದು ಉತ್ತಮ ಸಮಿತಿ ನಿರ್ಮಾಣವಾಗಿದೆ ಅಂತ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಕಾರ್ಯಧ್ಯಕ್ಷರಾದ ಗುಣಪಾಲ ಕಡಂಬ, ಪ್ರಸಿದ್ಧ ಓಟದ ಕೋಣದ ಮಾಲಕರಾದ ರಾಯಿ ಶಿತಲ ಅಗರಿ ರಾಜೇಶ್, ಜಿಲ್ಲಾ ಸಮಿತಿ ಗೌರವ ಸಲಹೆಗಾರರಾದ ಬಿ ಆರ್ ಶೆಟ್ಟಿ ಕೂಳೂರು ಪೊಯ್ಯೆಲು, ಜಿಲ್ಲಾ ಸಮಿತಿ ತೀರ್ಪುಗಾರರ ಸಂಚಾಲಕರಾದ ವಿಜಯ್ಕುಮಾರ್ ಕಂಗಿನಮನೆ, ಖ್ಯಾತ ಕೋಣದ ಮಾಲಕರಾದ ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…