ಮೂಡುಬಿದಿರೆಯ ಸಮಾಜ ಮಂದಿರ ಸಭಾ (ರಿ) , ಯುವ ವಾಹಿನಿ ಘಟಕದ ವತಿಯಿಂದ ಸಮಾಜ ಮಂದಿರದಲ್ಲಿ ಬೆದ್ರ ಗೂಡು ದೀಪ, ರಂಗೋಲಿ ಸ್ಪರ್ಧೆ-2023 ಸಮಾಜಮಂದಿರದಲ್ಲಿ ನಡೆಯಿತು.ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜ ಮಂದಿರ ಸಭಾ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಪರಂಪರೆಯ ಬೆಳಕು ಎಲ್ಲೆಡೆ ಪಸರಿಸಿ ಸುಖ ಸಮೃದ್ಧಿ ನೆಮ್ಮದಿ ಸಿಗಲಿ ಎಂದು ಹಾರೈಸಿದ್ದಾರೆ.
ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನಿರ್ದೇಶಕ ಡಾ. ಗಣೇಶ ಅಮೀನ್ ಸಂಕಮಾರ್ ದೀಪಾವಳಿಯ ಬಗ್ಗೆ ಮಾತನಾಡಿ ಅಂದಿನ ಕಾಲದಲ್ಲಿ ಹಿರಿಯರಿಗೆ ಬಡತನವಿತ್ತು. ಆದರೆ ಸಕಾಲದಲ್ಲಿ ಹಸಿವೆ, ಸೊಗಸಾದ ನಿದ್ದೆಯ ನೈಜ್ಯ ಶ್ರೀಮಂತಿಕೆಯಿತ್ತು. ಕೂಡು ಕುಟುಂಬಗಳ ಚಿತ್ರಣ ಕರಗಿ ಹೋಗುತ್ತಿದ್ದಂತೆ ಇಂದು ಹಬ್ಬಗಳ ಬೆಳಕು, ಸಂಭ್ರಮ ಕ್ಷೀಣವಾಗುತ್ತಿದೆ ಎಂದ್ರು. ಇನ್ನು ಇದೇ ವೇಳೆ ಸ್ಪೂರ್ತಿಭಿನ್ನ ಸಾಮಥ್ಯ೯ದ ಮಕ್ಕಳ ಶಾಲಾ ಸ್ಥಾಪಕ ಪ್ರಕಾಶ್ ಶೆಟ್ಟಿಗಾರ್ದ ಹಾಗು ದ .ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುರೇಶ್ ಎ ಅವರನ್ನು ಗೌರವಿಸಲಾಯಿತು.
ಇನ್ನು ಈ ಸಂಧರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ, ರತ್ನ ವುಮೆನ್ ಕ್ಲಿನಿಕ್ನ ಡಾ. ರಮೇಶ್, ಸಮಾಜ ಮಂದಿರ ಸಭಾ ಕಾರ್ಯದರ್ಶಿ ಹೆಚ್. ಸುರೇಶ್ ಪ್ರಭು, ರೋಟರಿ ಮಿಡ್ ಟೌನ್ ಅಧ್ಯಕ್ಷ ಮಹೇಂದ್ರ ಕುಮಾರ್ ಜೈನ್,ಯುವ ವಾಹಿನಿ ಕಾರ್ಯದರ್ಶಿ ವಿದೇಶ್ ಎಂ, ಡಾ. ಮುರಳೀಕೃಷ್ಣ ವಿ. ಉಪಸ್ಥಿತರಿದ್ದರು.
ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ,…
ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್ನ ಹಾಸ್ಟೆಲ್ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…
ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…
ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…
ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…
ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…