ಜನ ಮನದ ನಾಡಿ ಮಿಡಿತ

Advertisement

ಸ್ನೇಹ ಸಂಜೀವಿನಿ ಒಕ್ಕೂಟದಿಂದ “ದೀಪಸಂಜೀವಿನಿ” ಕಾರ್ಯಕ್ರಮ

ಕಲ್ಲಡ್ಕ ನ 12, ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟ ದ ಸದಸ್ಯರಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ ಪ್ರಯುಕ್ತ. “ದೀಪ ಸಂಜೀವಿನಿ” ಕಾರ್ಯ್ರಮ ಆಯೋಜಿಸಿ ಒಕ್ಕೂಟ ಮಹಿಳೆಯರಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ವೀರಕಂಭ ಮಜಿ ಶಾಲಾ ಹತ್ತಿರ ಇರುವ ಶ್ರೀ ಶಾರದಾ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು.


ಹಿರಿಯರಾದ ನೋಣಯ್ಯ ರವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ ಎ, ಬಂಟ್ವಾಳ ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ, ಬಿ ಆರ್ ಪಿ ಇ ಬಿ ಸವಿತ .ಒಕ್ಕೂಟದ ಅದ್ಯಕ್ಷರು, ಎಂ ಬಿ ಕೆ, ಕೃಷಿ ಸಖಿ, ಉದ್ಯೋಗ ಸಖಿ, ಪಶು ಸಖಿ, ಎಲ್ ಸಿ ಆರ್ ಪಿ,ಒಕ್ಕೂಟ ಸದಸ್ಯರು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!