ಕಲ್ಲಡ್ಕ ನ 12, ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟ ದ ಸದಸ್ಯರಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ ಪ್ರಯುಕ್ತ. “ದೀಪ ಸಂಜೀವಿನಿ” ಕಾರ್ಯ್ರಮ ಆಯೋಜಿಸಿ ಒಕ್ಕೂಟ ಮಹಿಳೆಯರಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ವೀರಕಂಭ ಮಜಿ ಶಾಲಾ ಹತ್ತಿರ ಇರುವ ಶ್ರೀ ಶಾರದಾ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು.
ಹಿರಿಯರಾದ ನೋಣಯ್ಯ ರವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ ಎ, ಬಂಟ್ವಾಳ ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ, ಬಿ ಆರ್ ಪಿ ಇ ಬಿ ಸವಿತ .ಒಕ್ಕೂಟದ ಅದ್ಯಕ್ಷರು, ಎಂ ಬಿ ಕೆ, ಕೃಷಿ ಸಖಿ, ಉದ್ಯೋಗ ಸಖಿ, ಪಶು ಸಖಿ, ಎಲ್ ಸಿ ಆರ್ ಪಿ,ಒಕ್ಕೂಟ ಸದಸ್ಯರು, ಉಪಸ್ಥಿತರಿದ್ದರು.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…