ಕಲ್ಲಡ್ಕ ನ 12, ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟ ದ ಸದಸ್ಯರಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ದೀಪಾವಳಿ ಹಬ್ಬದ ಪ್ರಯುಕ್ತ. “ದೀಪ ಸಂಜೀವಿನಿ” ಕಾರ್ಯ್ರಮ ಆಯೋಜಿಸಿ ಒಕ್ಕೂಟ ಮಹಿಳೆಯರಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ವನ್ನು ವೀರಕಂಭ ಮಜಿ ಶಾಲಾ ಹತ್ತಿರ ಇರುವ ಶ್ರೀ ಶಾರದಾ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿತ್ತು.
ಹಿರಿಯರಾದ ನೋಣಯ್ಯ ರವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ ಎ, ಬಂಟ್ವಾಳ ಸಂಜೀವಿನಿ ಅಭಿಯಾನ ಘಟಕದ ವಲಯ ಮೇಲ್ವಿಚಾರಕಿ ಕುಸುಮ, ಬಿ ಆರ್ ಪಿ ಇ ಬಿ ಸವಿತ .ಒಕ್ಕೂಟದ ಅದ್ಯಕ್ಷರು, ಎಂ ಬಿ ಕೆ, ಕೃಷಿ ಸಖಿ, ಉದ್ಯೋಗ ಸಖಿ, ಪಶು ಸಖಿ, ಎಲ್ ಸಿ ಆರ್ ಪಿ,ಒಕ್ಕೂಟ ಸದಸ್ಯರು, ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…