ಜನ ಮನದ ನಾಡಿ ಮಿಡಿತ

Advertisement

ವಿದ್ಯಾಗಿರಿಯಲ್ಲಿ ಮಿಜಾರುಗುತ್ತು ಆನಂದ ಆಳ್ವರಿಗೆ ನುಡಿನಮನ; ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ


ಸ್ವರ್ಗಸ್ಥರಾದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಅವರಿಗೆ ನುಡಿನಮನ ಹಾಗೂ ಸಹಬೋಜನವು ಆಳ್ವಾಸ್ ಕಾಲೇಜಿನ ಕೃಷಿಸಿರಿ ವೇದಿಕೆಯಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿದೆ

ಈ ಸಂದರ್ಭ ನಿಟ್ಟೆ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ವಿನಯ ಹೆಗ್ಡೆ ಅವರು ನುಡಿನಮನ ಸಲ್ಲಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಕೌಟುಂಬಿಕ ಜವಾಬ್ದಾರಿಯಿಂದ ತನ್ನ ವಿದ್ಯಾಭ್ಯಾಸ ಮೊಟುಕಾದರೂ, ವಿದ್ಯಾಕ್ಷೇತ್ರಕ್ಕೆ ಕೊಡುಗೆ ನೀಡಿ ಹಾಗೂ ವಿಶ್ವವಿದ್ಯಾಲಯಕ್ಕೆ ಸಮಾನಾಗಿ ಶಿಕ್ಷಣ ಸಂಸ್ಥೆ ಕಟ್ಟುವಲ್ಲಿ ತನ್ನ ಮಗನಿಗೆ ನೆರಳಾಗಿ ನಿಂತ ಆನಂದ ಆಳ್ವರ ವ್ಯಕ್ತಿತ್ವವು ಆದರ್ಶ ಹಾಗೂ ಅನುಕರಣೀಯ’ ಎಂದು ಹೇಳಿದ್ರು. ಇದೇ ವೇಳೆ ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಾತನಾಡಿ, ‘ಹಿಂದೂ ಸಂಪ್ರದಾಯದ ಗರುಡ ಪುರಾಣದಲ್ಲಿ ಶ್ರಾದ್ಧ ಹಾಗೂ ಮೋಕ್ಷಗಳ ಕುರಿತ ವಿವರಗಳಿವೆ. ಧರ್ಮ ನಿಷ್ಠ, ಧ್ಯಾನಿ, ಯೋಗಾದಿ ವಿಚಾರಗಳಿಂದ ಮೋಕ್ಷ ಪಡೆಯುತ್ತಾರೆ ಎಂಬ ಉಲ್ಲೇಖವಿದೆ. ಅಂತಹ ಬದುಕನ್ನು ಆನಂದಿಸಿದವರು ‘ಆನಂದ ಆಳ್ವರು’ ಎಂದು ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕೃಷಿಸಿರಿ ವೇದಿಕೆಯಲ್ಲಿ ರಚಿಸಲಾದ ಪುಷ್ಪಾಲಂಕೃತ ಬೃಹತ್ ಮಂಟಪದಲ್ಲಿ ಇರಿಸಲಾದ ಮಿಜಾರುಗುತ್ತು ಆನಂದ ಆಳ್ವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆಗೈದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!