ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಸಹಕಾರ ಸಪ್ತ ಸಂಧ್ಯಾ; ಅಭಯಚಂದ್ರರಿಗೆ ಕಲ್ಪವೃಕ್ಷ’, ಕೆ. ಶ್ರೀಪತಿ ಭಟ್‌ಗೆ ‘ಸಮಗ್ರ ಸಾಧಕ’ ಪ್ರಶಸ್ತಿ


ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದಿನಿoದ ಆರಂಭಗೊoಡು 20 ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಎಂ. ಬಾಹುಬಲಿ ಪ್ರಸಾದ್ ಹೇಳಿದ್ದಾರೆ.


ಅಖಿಲ ಭಾರತ 70 ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶತಮಾನದ ಹಿನ್ನೆಲೆಯಿರುವ ಸಂಸ್ಥೆ ಇದಾಗಿದ್ದು, ಕಾರ್ಯಕ್ರಮದಲ್ಲಿ ನೃತ್ಯ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ಮೇಳೈಸಲಿದೆ. ನ.15ರಂದು ರೈತರ ಸಂಕಷ್ಟ ಮತ್ತು ಪರಿಹಾರ ಕುರಿತು ಎಸ್.ಕೆ.ಡಿ.ಆರ್.ಡಿ.ಪಿಯ ಡಾ.ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಜ್ಞಾನಿ ಡಾ.ರವಿರಾಜ್ ಶೆಟ್ಟಿ ಜಿ, ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!