ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಸಹಕಾರ ಸಪ್ತ ಸಂಧ್ಯಾ; ಅಭಯಚಂದ್ರರಿಗೆ ಕಲ್ಪವೃಕ್ಷ’, ಕೆ. ಶ್ರೀಪತಿ ಭಟ್‌ಗೆ ‘ಸಮಗ್ರ ಸಾಧಕ’ ಪ್ರಶಸ್ತಿ


ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದಿನಿoದ ಆರಂಭಗೊoಡು 20 ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಎಂ. ಬಾಹುಬಲಿ ಪ್ರಸಾದ್ ಹೇಳಿದ್ದಾರೆ.


ಅಖಿಲ ಭಾರತ 70 ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶತಮಾನದ ಹಿನ್ನೆಲೆಯಿರುವ ಸಂಸ್ಥೆ ಇದಾಗಿದ್ದು, ಕಾರ್ಯಕ್ರಮದಲ್ಲಿ ನೃತ್ಯ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ಮೇಳೈಸಲಿದೆ. ನ.15ರಂದು ರೈತರ ಸಂಕಷ್ಟ ಮತ್ತು ಪರಿಹಾರ ಕುರಿತು ಎಸ್.ಕೆ.ಡಿ.ಆರ್.ಡಿ.ಪಿಯ ಡಾ.ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಜ್ಞಾನಿ ಡಾ.ರವಿರಾಜ್ ಶೆಟ್ಟಿ ಜಿ, ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!