ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದಿನಿoದ ಆರಂಭಗೊoಡು 20 ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಎಂ. ಬಾಹುಬಲಿ ಪ್ರಸಾದ್ ಹೇಳಿದ್ದಾರೆ.
ಅಖಿಲ ಭಾರತ 70 ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶತಮಾನದ ಹಿನ್ನೆಲೆಯಿರುವ ಸಂಸ್ಥೆ ಇದಾಗಿದ್ದು, ಕಾರ್ಯಕ್ರಮದಲ್ಲಿ ನೃತ್ಯ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ಮೇಳೈಸಲಿದೆ. ನ.15ರಂದು ರೈತರ ಸಂಕಷ್ಟ ಮತ್ತು ಪರಿಹಾರ ಕುರಿತು ಎಸ್.ಕೆ.ಡಿ.ಆರ್.ಡಿ.ಪಿಯ ಡಾ.ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಜ್ಞಾನಿ ಡಾ.ರವಿರಾಜ್ ಶೆಟ್ಟಿ ಜಿ, ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…
ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ…
ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕಾನುಗೋಲು ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮುಖ್ಯ…