ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ಸಪ್ತ ಸಂಧ್ಯಾ ಸಹಕಾರಿ ಚಿಂತನ ಸರಣಿ, ಸಾಂಸ್ಕೃತಿಕ ವೈಭವ, ಕಲ್ಪವೃಕ್ಷ , ಸಮಗ್ರ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದಿನಿoದ ಆರಂಭಗೊoಡು 20 ರವರೆಗೆ ಬ್ಯಾಂಕಿನ ಕಲ್ಪವೃಕ್ಷ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಎಂ. ಬಾಹುಬಲಿ ಪ್ರಸಾದ್ ಹೇಳಿದ್ದಾರೆ.
ಅಖಿಲ ಭಾರತ 70 ನೇ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶತಮಾನದ ಹಿನ್ನೆಲೆಯಿರುವ ಸಂಸ್ಥೆ ಇದಾಗಿದ್ದು, ಕಾರ್ಯಕ್ರಮದಲ್ಲಿ ನೃತ್ಯ ಸಂಗೀತ ಮನೋರಂಜನಾ ಕಾರ್ಯಕ್ರಮಗಳು ಮೇಳೈಸಲಿದೆ. ನ.15ರಂದು ರೈತರ ಸಂಕಷ್ಟ ಮತ್ತು ಪರಿಹಾರ ಕುರಿತು ಎಸ್.ಕೆ.ಡಿ.ಆರ್.ಡಿ.ಪಿಯ ಡಾ.ಎಲ್ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದು, ವಿಜ್ಞಾನಿ ಡಾ.ರವಿರಾಜ್ ಶೆಟ್ಟಿ ಜಿ, ಮೂಡುಬಿದಿರೆ ತಾಲೂಕು ಕ.ಸಾ.ಪ ಅಧ್ಯಕ್ಷರಾದ ವೇಣುಗೋಪಾಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…