ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಯುವತಿ ಮತ್ತು ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜಾ ಕಾರ್ಯಕ್ರಮ

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ & ಮಹಿಳಾ ಮಂಡಲ(ರಿ) ಹಳೆಯಂಗಡಿ ವತಿಯಿಂದ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಯುವತಿ & ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆಯು & ಆಯುಧ ಪೂಜೆಯ ಕಾರ್ಯಕ್ರಮವು ಶ್ರೀ ರಾಜನಾಥ ಭಟ್ ಹಳೆಯಂಗಡಿ ಇವರ ಮಾರ್ಗದರ್ಶನದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಮಂಡಲದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ರಶ್ವಿತಾ ,ಕಾರ್ಯದರ್ಶಿ ದಿವ್ಯಶ್ರೀ ಆರ್ ಕೋಟ್ಯಾನ್ ,ಕೋಶಾಧಿಕಾರಿ ನಿರ್ಮಿತ, ಮಹಿಳಾ ಮಂಡಲದ ಉಪಾಧ್ಯಕ್ಷೇ ಮಮತಾ ಪ್ರಭು, ಕಾರ್ಯದರ್ಶಿ ಪ್ರೇಮಲತಾ ಯೋಗಿಶ್, ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಹಾಗೂ ಹೆಚ್ಚಿನ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!