ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಯುವತಿ ಮತ್ತು ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜಾ ಕಾರ್ಯಕ್ರಮ

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ & ಮಹಿಳಾ ಮಂಡಲ(ರಿ) ಹಳೆಯಂಗಡಿ ವತಿಯಿಂದ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಯುವತಿ & ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆಯು & ಆಯುಧ ಪೂಜೆಯ ಕಾರ್ಯಕ್ರಮವು ಶ್ರೀ ರಾಜನಾಥ ಭಟ್ ಹಳೆಯಂಗಡಿ ಇವರ ಮಾರ್ಗದರ್ಶನದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಮಂಡಲದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ರಶ್ವಿತಾ ,ಕಾರ್ಯದರ್ಶಿ ದಿವ್ಯಶ್ರೀ ಆರ್ ಕೋಟ್ಯಾನ್ ,ಕೋಶಾಧಿಕಾರಿ ನಿರ್ಮಿತ, ಮಹಿಳಾ ಮಂಡಲದ ಉಪಾಧ್ಯಕ್ಷೇ ಮಮತಾ ಪ್ರಭು, ಕಾರ್ಯದರ್ಶಿ ಪ್ರೇಮಲತಾ ಯೋಗಿಶ್, ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಹಾಗೂ ಹೆಚ್ಚಿನ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!