ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ & ಮಹಿಳಾ ಮಂಡಲ(ರಿ) ಹಳೆಯಂಗಡಿ ವತಿಯಿಂದ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಯುವತಿ & ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆಯು & ಆಯುಧ ಪೂಜೆಯ ಕಾರ್ಯಕ್ರಮವು ಶ್ರೀ ರಾಜನಾಥ ಭಟ್ ಹಳೆಯಂಗಡಿ ಇವರ ಮಾರ್ಗದರ್ಶನದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಮಂಡಲದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ರಶ್ವಿತಾ ,ಕಾರ್ಯದರ್ಶಿ ದಿವ್ಯಶ್ರೀ ಆರ್ ಕೋಟ್ಯಾನ್ ,ಕೋಶಾಧಿಕಾರಿ ನಿರ್ಮಿತ, ಮಹಿಳಾ ಮಂಡಲದ ಉಪಾಧ್ಯಕ್ಷೇ ಮಮತಾ ಪ್ರಭು, ಕಾರ್ಯದರ್ಶಿ ಪ್ರೇಮಲತಾ ಯೋಗಿಶ್, ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಹಾಗೂ ಹೆಚ್ಚಿನ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…