ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ & ಮಹಿಳಾ ಮಂಡಲ(ರಿ) ಹಳೆಯಂಗಡಿ ವತಿಯಿಂದ ಮಂಗಳವಾರದಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಯುವತಿ & ಮಹಿಳಾ ಮಂಡಲದಲ್ಲಿ ಲಕ್ಷ್ಮಿ ಪೂಜೆಯು & ಆಯುಧ ಪೂಜೆಯ ಕಾರ್ಯಕ್ರಮವು ಶ್ರೀ ರಾಜನಾಥ ಭಟ್ ಹಳೆಯಂಗಡಿ ಇವರ ಮಾರ್ಗದರ್ಶನದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಮಂಡಲದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ರಶ್ವಿತಾ ,ಕಾರ್ಯದರ್ಶಿ ದಿವ್ಯಶ್ರೀ ಆರ್ ಕೋಟ್ಯಾನ್ ,ಕೋಶಾಧಿಕಾರಿ ನಿರ್ಮಿತ, ಮಹಿಳಾ ಮಂಡಲದ ಉಪಾಧ್ಯಕ್ಷೇ ಮಮತಾ ಪ್ರಭು, ಕಾರ್ಯದರ್ಶಿ ಪ್ರೇಮಲತಾ ಯೋಗಿಶ್, ಕೋಶಾಧಿಕಾರಿ ರಾಜೇಶ್ವರಿ ರಾಮನಗರ ಹಾಗೂ ಹೆಚ್ಚಿನ ಸದಸ್ಯರು ಈ ಸಮಯದಲ್ಲಿ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…