ಜನ ಮನದ ನಾಡಿ ಮಿಡಿತ

Advertisement

ಚಲನಚಿತ್ರ ನಟ ಪ್ರಕಾಶ್ ತುಮಿನಾಡ್ ತೋಕೂರು ಸುಬ್ರಮಣ್ಯ ದೇವಳಕ್ಕೆ ಭೇಟಿ

ಹಳೆಯಂಗಡಿ: ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಪ್ರಕಾಶ್ ತುಮಿನಾಡ್ ಇಂದು ತೋಕೂರು ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕರಾದ ಶ್ರೀ ಮಧುಸೂದನ ಭಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮೋಹನ್ ದಾಸ್, ಪುರುಷೋತ್ತಮ ಕೋಟ್ಯಾನ್, ಬೆಂಗಳೂರು ಸಮಿತಿಯ ಶ್ರೀ ಹರಿಪ್ರಸಾದ್ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!