ಜನ ಮನದ ನಾಡಿ ಮಿಡಿತ

Advertisement

ಚಲನಚಿತ್ರ ನಟ ಪ್ರಕಾಶ್ ತುಮಿನಾಡ್ ತೋಕೂರು ಸುಬ್ರಮಣ್ಯ ದೇವಳಕ್ಕೆ ಭೇಟಿ

ಹಳೆಯಂಗಡಿ: ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ಪ್ರಕಾಶ್ ತುಮಿನಾಡ್ ಇಂದು ತೋಕೂರು ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕರಾದ ಶ್ರೀ ಮಧುಸೂದನ ಭಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮೋಹನ್ ದಾಸ್, ಪುರುಷೋತ್ತಮ ಕೋಟ್ಯಾನ್, ಬೆಂಗಳೂರು ಸಮಿತಿಯ ಶ್ರೀ ಹರಿಪ್ರಸಾದ್ ಶೆಟ್ಟಿ, ಗಣೇಶ್ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!