ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ್ಯಾಯಾಲಯ ಆತನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಬಳಿಕ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು.
ಪೊಲೀಸರ ಪರವಾಗಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯುಟರ್ ಎಚ್.ಎಂ. ನದಾಫ್, ಆರೋಪಿಯನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಧೀಶ ಶ್ಯಾಮ್ ಪ್ರಸಾದ್ ಆರೋಪಿಯನ್ನು ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…