ಜನ ಮನದ ನಾಡಿ ಮಿಡಿತ

Advertisement

ಕಿವೀಸ್​ ವಿರುದ್ಧದ ಸೇಡಿನ ಸಮರದಲ್ಲಿ ಗೆದ್ದು 4ನೇ ಬಾರಿಗೆ ವಿಶ್ವಕಪ್ ಫೈನಲ್​ ನತ್ತ ಭಾರತ

ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ 70 ರನ್ ಗಳ ಜಯಭೇರಿ ಬಾರಿಸಿದೆ.

ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯಿಸಿದ ಭಾರತ, 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. 2011ರ ನಂತರ ಫೈನಲ್​ಗೆ ಎಂಟ್ರಿಕೊಟ್ಟಿದೆ.

ಈ ಗೆಲುವಿನೊಂದಿಗೆ 2019ರ ವಿಶ್ವಕಪ್ ಸೆಮಿಫೈನಲ್​ ಸೋಲಿನ ಸೇಡನ್ನು ರೋಹಿತ್ ಪಡೆ, ತೀರಿಸಿಕೊಂಡಿದೆ. ಕೊನೆಯ ಬಾರಿ 2011ರಲ್ಲಿ ಫೈನಲ್​ಗೇರಿದ್ದ ಭಾರತ ಪ್ರಶಸ್ತಿ ಗೆದ್ದಿತ್ತು. 140 ಕೋಟಿ ಭಾರತೀಯರ ಕನಸಿಗೆ ಇನ್ನೊಂದೆ ಹೆಜ್ಜೆ ಬಾಕಿ ಇದೆ

ವಾಂಖೆಡೆ ಮೈದಾನದಲ್ಲಿ ನಡೆದ ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ನಿಗದಿತ 50 ಓವರ್​​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್​​ಗಳ ಬೃಹತ್ ಮೊತ್ತ ಕಲೆ ಹಾಕಿತು. ವಿರಾಟ್ ಕೊಹ್ಲಿ 117 ರನ್, ಶ್ರೇಯಸ್ ಅಯ್ಯರ್ 105 ರನ್, ಶುಭ್ಮನ್ ಗಿಲ್ ಅಜೇಯ 80 ರನ್ ಗಳಿಸಿದರು. ಈ ಗುರಿ ಬೆನ್ನಟ್ಟಿದ ನಿಗದಿತ 48.5 ಓವರ್​​​ಗಳಲ್ಲಿ 327 ರನ್​ಗಳಿಗೆ ಆಲೌಟ್​ ಆಯಿತು. ಡೇರಿಲ್ ಮಿಚೆಲ್ 134 ರನ್ ಗಳಿಸಿದರು. ಭಾರತದ ಪರ ಶಮಿ 7 ವಿಕೆಟ್ ಪಡೆದು ಮಿಂಚಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!