ಜನ ಮನದ ನಾಡಿ ಮಿಡಿತ

Advertisement

ನೇಜಾರು ತಾಯಿ- ಮಕ್ಕಳ‌ ಕೊಲೆ ಪ್ರಕರಣ: ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ತಂಡಕ್ಕೆ ಕಾಂಗ್ರೆಸ್ ಅಭಿನಂದನೆ

ಉಡುಪಿ: ನೇಜಾರು ತಾಯಿ ಮತ್ತು‌ ಮಕ್ಕಳ‌ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಂಡಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಹೂಗುಚ್ಛ ನೀಡುವುದರ ಮೂಲಕ ಅಭಿನಂದನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಕುಶಲ್ ಶೆಟ್ಟಿ, ಗಣೇಶ್ ನೆರ್ಗಿ, ಚಂದ್ರಮೋಹನ್ ಚಿಟ್ಪಾಡಿ, ಶರತ್ ಶೆಟ್ಟಿ, ಮಮತಾ ಶೆಟ್ಟಿ, ಸೌರಭ್ ಬಲ್ಲಾಳ್, ಶ್ರೀನಿವಾಸ್ ಹೆಬ್ಬಾರ್, ಕೃಷ್ಣ ಹೆಬ್ಬಾರ್, ಯತೀಶ್ ಕರ್ಕೇರ, ನಾಸಿರ್ ಯಾಕೂಬ್, ಶೇಖ್ ವಾಹಿದ್, ಹಸನ್ ಸಾಹೇಬ್, ತುಳಸಿದಾಸ್, ನವೀನ್ ಶೆಟ್ಟಿ, ಸತೀಶ್ ಕೊಡವೂರು, ಆನಂದ್ ಪೂಜಾರಿ, ಧನಂಜಯ್ ಕುಂದರ್, ಸುರೇಂದ್ರ ಆಚಾರ್ಯ, ಸುಮನಾ ಆಚಾರ್ಯ, ಅರ್ಚನಾ ದೇವಾಡಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!