ತಪೋವನ ತೋಕೂರು ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ತೋಕುರಿನ ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಬಗ್ಗೆ ಕಾರ್ಯಗಾರ ಹಾಗೂ ನಿವೃತ್ತ ಯೋಧ ಬೆಳ್ಳಾಲ. ಗೋಪಿನಾಥ ರಾವ್ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಜರಗಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾದ ವಿಶ್ರಾಂತ ಯೋಧ ಬೆಲ್ಲಾಳ ಗೋಪಿನಾಥ್ ರಾವ್ ಅವರನ್ನು ಸನ್ಮಾನಿಸಲಾಯಿತು ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಶ್ರೀಮತಿ ಶ್ರೀಲತಾ ರಾವ್ ರವರು ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ದೇಶಾಭಿಮಾನದ ಬಗ್ಗೆ ಮಾಹಿತಿಯನ್ನು ನೀಡುವುದು ಅತಿ ಅಗತ್ಯ ಈ ಮೂಲಕ ನಮ್ಮ ಮುಂದಿನ ಪೀಳಿಗೆ ದೇಶಭಕ್ತ ರಾಗಿ ಹೊರಹೊಮ್ಮವರು ಎಂದರು. ತರುವಾಯ ಯೋಧರೊಂದಿಗೆ ಮಕ್ಕಳ ಸಂವಾದ ಜರಗಿತು ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಅಧ್ಯಕ್ಷರಾದ ಸುಧೀರ್ ಬಾಳಿಗ, ಅಧ್ಯಕ್ಷರು ಶಿಕ್ಷಕ ರಕ್ಷಕ ಸಂಘ ಸ್ವರಾಜ್ ಶೆಟ್ಟಿ ಕಾರ್ಯದರ್ಶಿ ಪುಷ್ಪರಾಜ್ ಚೌಟ, ಕೋಶಾಧಿಕಾರಿ ಬಿ ಶಿವಪ್ರಸಾದ್ ,ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ವಲಯಧ್ಯಕ್ಷೆ ಪ್ರತಿಭಾ ಹೆಬ್ಬಾರ್, ಪ್ರಶಾಂತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…