ಜನ ಮನದ ನಾಡಿ ಮಿಡಿತ

Advertisement

ಸರಕಾರದ ಗೃಹಲಕ್ಷ್ಮೀ, ಅನ್ನಬಾಗ್ಯ ಹಾಗೂ ಇನ್ನಿತರ ಯೋಜನೆಗಳು ಸಾಕಾರಗೊಳ್ಳದ ಫಲಾನುಭವಿಗಳಿಗೆ ಐಪಿಪಿಬಿ ಖಾತೆ ತೆರೆಯುವ ಕಾರ್ಯಕ್ರಮ

ಪಕ್ಷಿಕೆರೆ : ಕೆಮ್ರಾಲ್ ಗ್ರಾಮ ಪಂಚಾಯತಿ, ಭಾರತೀಯ ಅಂಚೆ ಇಲಾಖೆ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಸರಕಾರದ ಗೃಹಲಕ್ಷ್ಮೀ, ಅನ್ನಬಾಗ್ಯ ಹಾಗೂ ಇನ್ನಿತರ ಯೋಜನೆಗಳು ಸಾಕಾರಗೊಳ್ಳದ ಫಲಾನುಭವಿಗಳಿಗೆ ಐಪಿಪಿಬಿ ಖಾತೆ ತೆರೆಯುವ ಕಾರ್ಯಕ್ರಮ ಕೆಮ್ರಾಲ್ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸರ್ವಸದಸ್ಯರು, ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ ಸೋಜ, ಕಾರ್ಯದರ್ಶಿ, ಎಸ್ಡಿಎಎ ಮತ್ತು ಸಿಬ್ಬಂದಿಗಳು, ಅಂಗನವಾಡಿ ಮೇಲ್ವಿಚಾರಕಿ ನಾಗರತ್ನ, ಅಂಗನವಾಡಿ ಕಾರ್ಯಕರ್ತೆಯರು, ಅಂಚೆ ಇಲಾಖೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!