ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶಿಸ ಹೊರಡಿಸಿದೆ‌.

ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಡಿ.ಸಿ.ಆರ್.ಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪ್ರಸಾದ್ ಇವರನ್ನು ಬಂಟ್ವಾಳ ಡಿವೈಎಸ್ಪಿಯಾಗಿ ಪೊಲೀಸ್ ಇಲಾಖೆ ನೇಮಕ ಮಾಡಲಾಗಿದೆ.
ವೆಲೆಂಟೈನ್ ಡಿ.ಸೋಜ ಅವರ ವರ್ಗಾವಣೆ ಬಳಿಕ ಬಂಟ್ವಾಳದಲ್ಲಿ ಡಿ.ವೈಎಸ್.ಪಿ.ಯಾಗಿ ಕೆಲ ವರ್ಷಗಳಿಂದ ಕರ್ತವ್ಯ ಮಾಡುತ್ತಿದ್ದರು.
ಇದೀಗ ರಾಜ್ಯದಲ್ಲಿ ಕೆಲವು ಪೋಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!