ಬಂಟ್ವಾಳ ತಾಲೂಕಿನ ಗ್ರಾಮ ಭಿವೃದ್ಧಿ ಯೋಜನೆಯ ತುಂಬೆ ವಲಯ ವ್ಯಾಪ್ತಿಗೆ ಒಳಪಟ್ಟ ಪರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ರೂ 5 ಲಕ್ಷ ಮಂಜೂರು ಗೊಂಡಿದ್ದು ಇತರ ಚೆಕ್ಕನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಹಸ್ತಾಂತರಿಸಿದರು .
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ವಲಯದ ಜನಜಾಗೃತಿ ವೇದಿಕೆಯ ಸದಸ್ಯರಾದ ಸದಾನಂದ ಆಳ್ವ ಅರ್ಕುಲ , ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿಗಳಾದ ಅಮಿತ ಮಲ್ಲಿಕಾ ,ಶೈಲಜಾ, ಪರಂಗಿಪೇಟೆ ಹಾಗೂ ಸುಜೀರ್ ಒಕ್ಕೂಟದ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ, ಮತ್ತು ಲೀಡಿಯಾ ಪಿಂಟೋ, ಪದಾಧಿಕಾರಿಗಳಾದ ಸಂದೀಪ್, ನಾಗೇಶ್ ,ಸಂತೋಷ , ರಾಧಿಕಾ, ಗಣೇಶ್ ವಿನುತಾ ,ಯಶವಂತ ಸದಸ್ಯರಾದ,ಗೀತಾ, ಸೀತಾ, ಸುಂದರಿ , ಮೋಹನ್ ಸುಜೀರ್, ಸುರೇಶ್, ಜಗದೀಶ್ ,ಮನೋಹರ ನಾಯ್ಕ್ ,ಸುನಿತಾ, ಚಾರ್ಲಿ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಮತ್ತು ಊರಿನ ಗಣ್ಯರಾದ ಉಮೇಶ್ ಶೆಟ್ಟಿ ಬರ್ಕೆ, ಚಂದ್ರಶೇಖರ್ ಗಾಂಭೀರ್, ಸಂತೋಷ ಗಾಂಭೀರ, ಮನೋಜ್ ತಪ್ಪೆ ಕಲ್ಲು, ಶಿವರಾಮ್ ಶೆಟ್ಟಿ ತೇವು, ಸತೀಶ್ ಶೆಟ್ಟಿ ಕಲ್ಲತಡಮೆ , ಜಯಂತ ಪದೇಂಜರ್ ಮೊದಲಾದವರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…