ಜನ ಮನದ ನಾಡಿ ಮಿಡಿತ

Advertisement

ಕೊಳ್ನಾಡು ಬಿಜೆಪಿ ವತಿಯಿಂದ ಸತ್ಕಾರ್ಯ

ಕೊಳ್ನಾಡು ಬಿಜೆಪಿ ವತಿಯಿಂದ, ಅನಾರೋಗ್ಯದಲ್ಲಿರುವ ಕುಳಾಲು ಬೂತಿನ ಸಕ್ರಿಯ ಕಾರ್ಯಕರ್ತ ಜಗದೀಶ್ ಶೆಟ್ಟಿ ತಡೆಂಗಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆನಂದ ಪೂಜಾರಿ ಕುಳಾಲು, ಪಕ್ಷದ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಅಗರಿ, ಶಶಿಧರ್ ಶೆಟ್ಟಿ ಕುಳಾಲು, ಜಯರಾಮ್ ನಾಯ್ಕ್ ಕುಂಟ್ರಕಲ, ಲೋಹಿತ್ ಅಗರಿ, ಹರೀಶ್ ಟೈಲರ್ ಮಂಕುಡೆ, ಪ್ರದೀಪ್ ಕುಮಾರ್ ಶೆಟ್ಟಿ ನೆಕ್ರಾಜೆಕೋಡಿ, ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ತಿಮ್ಮಪ್ಪ ನಾಯ್ಕ್ ಕಾನ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!