ಜನ ಮನದ ನಾಡಿ ಮಿಡಿತ

Advertisement

ಕೊಳ್ನಾಡು ಬಿಜೆಪಿ ವತಿಯಿಂದ ಸತ್ಕಾರ್ಯ

ಕೊಳ್ನಾಡು ಬಿಜೆಪಿ ವತಿಯಿಂದ, ಅನಾರೋಗ್ಯದಲ್ಲಿರುವ ಕುಳಾಲು ಬೂತಿನ ಸಕ್ರಿಯ ಕಾರ್ಯಕರ್ತ ಜಗದೀಶ್ ಶೆಟ್ಟಿ ತಡೆಂಗಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆನಂದ ಪೂಜಾರಿ ಕುಳಾಲು, ಪಕ್ಷದ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಅಗರಿ, ಶಶಿಧರ್ ಶೆಟ್ಟಿ ಕುಳಾಲು, ಜಯರಾಮ್ ನಾಯ್ಕ್ ಕುಂಟ್ರಕಲ, ಲೋಹಿತ್ ಅಗರಿ, ಹರೀಶ್ ಟೈಲರ್ ಮಂಕುಡೆ, ಪ್ರದೀಪ್ ಕುಮಾರ್ ಶೆಟ್ಟಿ ನೆಕ್ರಾಜೆಕೋಡಿ, ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ತಿಮ್ಮಪ್ಪ ನಾಯ್ಕ್ ಕಾನ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!