ಜನ ಮನದ ನಾಡಿ ಮಿಡಿತ

Advertisement

ಕೊಳ್ನಾಡು ಬಿಜೆಪಿ ವತಿಯಿಂದ ಸತ್ಕಾರ್ಯ

ಕೊಳ್ನಾಡು ಬಿಜೆಪಿ ವತಿಯಿಂದ, ಅನಾರೋಗ್ಯದಲ್ಲಿರುವ ಕುಳಾಲು ಬೂತಿನ ಸಕ್ರಿಯ ಕಾರ್ಯಕರ್ತ ಜಗದೀಶ್ ಶೆಟ್ಟಿ ತಡೆಂಗಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆನಂದ ಪೂಜಾರಿ ಕುಳಾಲು, ಪಕ್ಷದ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಅಗರಿ, ಶಶಿಧರ್ ಶೆಟ್ಟಿ ಕುಳಾಲು, ಜಯರಾಮ್ ನಾಯ್ಕ್ ಕುಂಟ್ರಕಲ, ಲೋಹಿತ್ ಅಗರಿ, ಹರೀಶ್ ಟೈಲರ್ ಮಂಕುಡೆ, ಪ್ರದೀಪ್ ಕುಮಾರ್ ಶೆಟ್ಟಿ ನೆಕ್ರಾಜೆಕೋಡಿ, ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ತಿಮ್ಮಪ್ಪ ನಾಯ್ಕ್ ಕಾನ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!