ಕೊಳ್ನಾಡು ಬಿಜೆಪಿ ವತಿಯಿಂದ, ಅನಾರೋಗ್ಯದಲ್ಲಿರುವ ಕುಳಾಲು ಬೂತಿನ ಸಕ್ರಿಯ ಕಾರ್ಯಕರ್ತ ಜಗದೀಶ್ ಶೆಟ್ಟಿ ತಡೆಂಗಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆನಂದ ಪೂಜಾರಿ ಕುಳಾಲು, ಪಕ್ಷದ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಅಗರಿ, ಶಶಿಧರ್ ಶೆಟ್ಟಿ ಕುಳಾಲು, ಜಯರಾಮ್ ನಾಯ್ಕ್ ಕುಂಟ್ರಕಲ, ಲೋಹಿತ್ ಅಗರಿ, ಹರೀಶ್ ಟೈಲರ್ ಮಂಕುಡೆ, ಪ್ರದೀಪ್ ಕುಮಾರ್ ಶೆಟ್ಟಿ ನೆಕ್ರಾಜೆಕೋಡಿ, ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ತಿಮ್ಮಪ್ಪ ನಾಯ್ಕ್ ಕಾನ ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…