ಕೊಳ್ನಾಡು ಬಿಜೆಪಿ ವತಿಯಿಂದ, ಅನಾರೋಗ್ಯದಲ್ಲಿರುವ ಕುಳಾಲು ಬೂತಿನ ಸಕ್ರಿಯ ಕಾರ್ಯಕರ್ತ ಜಗದೀಶ್ ಶೆಟ್ಟಿ ತಡೆಂಗಳ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಸಹಾಯಧನ ನೀಡಲಾಯಿತು.
ಈ ಸಂಧರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಆನಂದ ಪೂಜಾರಿ ಕುಳಾಲು, ಪಕ್ಷದ ಪ್ರಮುಖರಾದ ಪ್ರಶಾಂತ್ ಶೆಟ್ಟಿ ಅಗರಿ, ಶಶಿಧರ್ ಶೆಟ್ಟಿ ಕುಳಾಲು, ಜಯರಾಮ್ ನಾಯ್ಕ್ ಕುಂಟ್ರಕಲ, ಲೋಹಿತ್ ಅಗರಿ, ಹರೀಶ್ ಟೈಲರ್ ಮಂಕುಡೆ, ಪ್ರದೀಪ್ ಕುಮಾರ್ ಶೆಟ್ಟಿ ನೆಕ್ರಾಜೆಕೋಡಿ, ಯೋಗೀಶ್ ನಾಯ್ಕ್ ಕುಂಟ್ರಕಲ ಹಾಗೂ ತಿಮ್ಮಪ್ಪ ನಾಯ್ಕ್ ಕಾನ ಉಪಸ್ಥಿತರಿದ್ದರು.
ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು…
ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ…
ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು…
ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ…
ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.…
ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…