ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಮುಲ್ಕಿ: ಸುಧಾಮ ಫೌಂಡೇಶನ್ ವತಿಯಿಂದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ಹಾಗೂ ಪರಿಸರ ಸ್ನೇಹಿ ಶಾಪಿಂಗ್ ಬ್ಯಾಗ್ ತಯಾರಿಕಾ ತರಬೇತಿ ಕೇಂದ್ರಕ್ಕೆ ಕಾರ್ನಾಡ್ ಲೂಲು ಕಾಂಪ್ಲೆಕ್ಸ್ ಸಭಾಭವನದಲ್ಲಿ ಚಾಲನೆ ನೀಡಲಾಯಿತು
ಕಾರ್ಯಕ್ರಮವನ್ನು ಮಂಗಳೂರು ವಲಯದ ಎಂ. ಎಸ್. ಎಂ. ಇ. ಡಿ. ಎಫ್. ಒ. ನ. ಸಹಾಯಕ ನಿರ್ದೇಶಕಿ ಶೃತಿ ಜಿ.ಕೆ. ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಮುಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ಇಂದು ಎಂ .ಮಾತನಾಡಿ ಪ್ಲಾಸ್ಟಿಕ್ ವಸ್ತುಗಳು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕರವಾಗಿದ್ದು ಪರಿಸರ ಸ್ನೇಹಿ ಕೈಗಾರಿಕೆಗಳಿಗೆ ಆದ್ಯತೆ ನೀಡುವುದರ ಜೊತೆಗೆ ದೇಶಿಯ ಉತ್ಪನ್ನಗಳಿಗೆ ಬೆಂಬಲ ನೀಡಬೇಕು ಎಂದರು. ಇಂಥ ಕಾರ್ಯಕ್ರಮಗಳಿಂದ ಸ್ವ ಉದ್ಯೋಗದ ಜೊತೆಗೆ ಜನರಲ್ಲಿ ಪ್ಲಾಸ್ಟಿಕ್ ತ್ಯಜಿಸುವ ಜಾಗೃತಿ ಮೂಡಿಸಲು ಸಹಾಯಕಾರಿ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕೌಶಲ್ಯ ಅಭಿವೃದ್ಧಿ ಕ್ಷೇತ್ರದ ರಾಜ್ಯ ಸಂಪನ್ಮೂಲ ವ್ಯಕ್ತಿ ಮುಕ್ತ ಶ್ರೀನಿವಾಸ್ ಭಟ್, ಲಯನ್ಸ್ ಕ್ಲಬ್ ನ ಶಾಂಭವಿ ಶೆಟ್ಟಿ, ಸುಧಾಮ ಪೌಂಡೇಶನ್ ಅಧ್ಯಕ್ಷ ಸುನಿಲ್ ಆಳ್ವ, ಕಾರ್ಯದರ್ಶಿ ಶೈಲೇಶ್, ಮುಲ್ಕಿ ನ.ಪಂ ಸದಸ್ಯ ಸುಭಾಷ್ ಶೆಟ್ಟಿ, ಹರ್ಷ ರಾಜ್ ಶೆಟ್ಟಿ, ಶ್ಯಾಮ್ ಪ್ರಸಾದ್, ವಿಠ್ಠಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು. ಬಳಿಕಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!