ಕರಾವಳಿ

ಕಡಬ: ವಾಹನ ಢಿಕ್ಕಿಯಾಗಿ ಮುರಿದುಬಿದ್ದ ವಿದ್ಯುತ್ ಕಂಬ

ಕಡಬ: ಬೊಲೇರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದುಬಿದ್ದ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಇಂದು ಮುಂಜಾನೆ ನಡೆದಿದೆ.

ಘಟನೆಯಲ್ಲಿ ವಾಹನದಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್ ಎಂಬವರು ತನ್ನ ಕುಟುಂಬಸ್ಥರೊಂದಿಗೆ ಕಾರ್ಯಕ್ರಮದ ನಿಮಿತ್ತ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಕೋಡಿಂಬಾಳದಲ್ಲಿ ಈ ಅಪಘಾತ ಸಂಭವಿಸಿದೆ. ಢಿಕ್ಕಿ ಹೊಡೆದ ರಭಸಕ್ಕೆ ವಾಹನ ಜಖಂಗೊಂಡಿದೆ.

ಘಟನೆಯಲ್ಲಿ ವಾಹನದಲ್ಲಿದ್ದ ಮಗು ಸಹಿತ ಮೂವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…

3 hours ago

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…

4 hours ago

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…

4 hours ago

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…

4 hours ago

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…

22 hours ago

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…

22 hours ago