ಅಹ್ಮದಾಬಾದ್: ಇಂದು ಅಹಮದಬಾದಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವಿಶ್ವಕಪ್ 2023 ರ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ.
ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮತ್ತೊಮ್ಮೆ ವಿಶ್ವಕಪ್ ನ್ನು ತನ್ನ ಮುಡಿಗೇರಿಸಿಕೊಂಡಿದೆ. ಭಾರತ ತಂಡವು ನೀಡಿದ 241 ರನ್ ಗುರಿಯನ್ನು ಬೆನ್ನಟ್ಟಿದ ಆಸೀಸ್ 43 ಓವರ್ ಗಳಲ್ಲಿ ತಲುಪಿದೆ. ಒಂದು ಹಂತದಲ್ಲಿ ಆಸ್ಟ್ರೇಲಿಯಾ ತಂಡವು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಆದರೆ ಟ್ರಾವಿಸ್ ಹೆಡ್ ಅವರ ಶತಕದ ನೆರವಿನಿಂದ ಹಾಗೂ ಮಾರ್ನಸ್ ಲಾಬುಶೆನ್ ರ ಉತ್ತಮ ಆಟದ ನೆರವಿನಿಂದ ಈ ಗುರಿಯನ್ನು ತಲುಪಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…