ಜನ ಮನದ ನಾಡಿ ಮಿಡಿತ

Advertisement

ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ; ಉಡುಪಿ ರಥಬೀದಿ ಗೆಳೆಯರು ವತಿಯಿಂದ ಆಯೋಜನೆಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಕಾರ್ಯಕ್ರಮ

ಉಡುಪಿ ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಉದಯ ಕುಮಾರ್ ಇರ್ವತ್ತೂರು ಅವರು ಉದ್ಘಾಟಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಆರ್ಥಿಕ ನೀತಿ ಮತ್ತು ಆಧುನಿಕತೆ ಕುರಿತ ನೆಹರೂ ಅವರ ಒಲವು ಅದ್ಭುತ. ಅವರು ದೇಶಕ್ಕೆ ನೀಡಿರುವ ಸೇವೆ ಅಪಾರ. ಆದರೆ ಅವರ ಬಗ್ಗೆ ಇಂದು ವಾಟ್ಸಾಪ್ ಯುನಿವರ್ಸಿಟಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಅಪಕಲ್ಪನೆಗಳನ್ನು ಬಿತ್ತಲಾಗುತ್ತಿದೆ.

ಆದುದರಿಂದ ಇಂದಿನ ಮಕ್ಕಳು ಈ ದೇಶ ನಿರ್ಮಾಣ ಮಾಡಿರುವ ಗಾಂಧಿ, ನೆಹರೂ ಸೇರಿದಂತೆ ಮಹತ್ವದ ವ್ಯಕ್ತಿಗಳ ಕುರಿತು ಓದು ಮತ್ತು ಅಧ್ಯಯನ ಮಾಡಬೇಕು ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಸಂಸ್ಥೆಯ ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್, ಕಾರ್ಯದರ್ಶಿಯಾದ ಪ್ರೊ.ಸುಬ್ರಹ್ಮಣ್ಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!