ಜನ ಮನದ ನಾಡಿ ಮಿಡಿತ

Advertisement

ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ; ಉಡುಪಿ ರಥಬೀದಿ ಗೆಳೆಯರು ವತಿಯಿಂದ ಆಯೋಜನೆಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಕಾರ್ಯಕ್ರಮ

ಉಡುಪಿ ರಥಬೀದಿ ಗೆಳೆಯರು ವತಿಯಿಂದ ಉಡುಪಿ ಎಂಜಿಎo ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ನೆಹರೂ ಜಯಂತಿ ಪ್ರಯುಕ್ತ ಮಕ್ಕಳ ನಾಟಕ ಹಬ್ಬ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಉದಯ ಕುಮಾರ್ ಇರ್ವತ್ತೂರು ಅವರು ಉದ್ಘಾಟಿಸಿದ್ದಾರೆ. ಬಳಿಕ ಮಾತಾನಾಡಿದ ಇವರು, ಆರ್ಥಿಕ ನೀತಿ ಮತ್ತು ಆಧುನಿಕತೆ ಕುರಿತ ನೆಹರೂ ಅವರ ಒಲವು ಅದ್ಭುತ. ಅವರು ದೇಶಕ್ಕೆ ನೀಡಿರುವ ಸೇವೆ ಅಪಾರ. ಆದರೆ ಅವರ ಬಗ್ಗೆ ಇಂದು ವಾಟ್ಸಾಪ್ ಯುನಿವರ್ಸಿಟಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಅಪಕಲ್ಪನೆಗಳನ್ನು ಬಿತ್ತಲಾಗುತ್ತಿದೆ.

ಆದುದರಿಂದ ಇಂದಿನ ಮಕ್ಕಳು ಈ ದೇಶ ನಿರ್ಮಾಣ ಮಾಡಿರುವ ಗಾಂಧಿ, ನೆಹರೂ ಸೇರಿದಂತೆ ಮಹತ್ವದ ವ್ಯಕ್ತಿಗಳ ಕುರಿತು ಓದು ಮತ್ತು ಅಧ್ಯಯನ ಮಾಡಬೇಕು ಅಂತ ಹೇಳಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಸಂಸ್ಥೆಯ ಅಧ್ಯಕ್ಷರಾದ ಉದ್ಯಾವರ ನಾಗೇಶ್ ಕುಮಾರ್, ಕಾರ್ಯದರ್ಶಿಯಾದ ಪ್ರೊ.ಸುಬ್ರಹ್ಮಣ್ಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

ಬಳ್ಳಾರಿ: ಹೋಟೆಲ್‌ನಲ್ಲಿ ಏಕಾಏಕಿ ಬ್ಲಾಸ್ಟ್ ಆದ ಸಿಲಿಂಡರ್; ಬಾಲಕನಿಗೆ ಗಂಭೀರ ಗಾಯ..!

ಉಡುಪಿ: ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪ*ತ್ತೆ….!

error: Content is protected !!