ಜನ ಮನದ ನಾಡಿ ಮಿಡಿತ

Advertisement

ಕೆನರಾ ಬ್ಯಾಂಕ್‌ನ ಸ್ಥಾಪಕರಾದ ಅಮ್ನೆಂಬಳ ಸುಬ್ಬರಾವ್ ಜನ್ಮದಿನ; ಮುಲ್ಕಿಯ ಕೆನರಾ ಬ್ಯಾಂಕ್ ಸಭಾಂಗಣದಲ್ಲಿ ಕಾರ್ಯಕ್ರಮಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ

ಮುಲ್ಕಿ:ಕೆನರಾ ಬ್ಯಾಂಕ್‌ನ ಸ್ಥಾಪಕರಾದ ಅಮ್ನೆಂಬಳ ಸುಬ್ಬರಾವ್ ಅವರ 118ನೇ ಜನ್ಮದಿನ ಆಚರಣೆ ಮುಲ್ಕಿಯ ಕೆನರಾ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಕೆನರಾ ಬ್ಯಾಂಕ್ ಪ್ರಬಂಧಕರಾದ ಅತುಲ್ ಮೋಹನ್ ವಹಿಸಿದ್ರು. ಇನ್ನೂ ಇದೇ ವೇಳೆ ಮುಲ್ಕಿ ಸಭಾ ಗೃಹ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಕಾಮತ್ ಅವರು ಮಾತನಾಡಿ, ಹಿರಿಯ ಸಾಧಕರ ಸಾಧನೆಗಳನ್ನು ನೆನಪಿಸಿಕೊಂಡು ಅವರ ದಾರಿಯಲ್ಲಿ ನಾವು ಮುನ್ನಡೆದು ಸಾಧಕರಾಗಬೇಕಾಗಿದೆ ಅಂತ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನದ ಗೌರವಾರ್ಪಣೆ ನಡೆದಿದ್ದು, ಬಳಿಕ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕೂಡ ನಡೆದಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!