ಜನ ಮನದ ನಾಡಿ ಮಿಡಿತ

Advertisement

ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ; ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ”ದೇವಾಲಯದಲ್ಲಿ ಏಕಕಾಲದಲ್ಲಿ ಬೆಳಗಿದ ಹಣತೆಗಳು ; ವಿಶ್ವರೂಪದರ್ಶನ ಪಡೆದು ಪುನೀತರಾದ ಭಕ್ತಸಮೂಹ

ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ನಡೆಯಿತು.

ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಅವರು ದೇವರ ಸಾನಿಧ್ಯದಲ್ಲಿರುವ ತುಳಸಿಕಟ್ಟೆಯಲ್ಲಿ ದೀಪಪ್ರಜ್ವಲನಗೈಯುತ್ತಿದ್ದಂತೆ, ದೇವಸ್ಥಾನದ ಹೊರಾಂಗಣ ,ಒಳಾಂಗಣದಲ್ಲಿ ಅಳವಡಿಸಲಾದ ಹಣತೆಯನ್ನು ಸೇರಿದ್ದ ಭಕ್ತಸಮೂಹ ಏಕಕಾಲದಲ್ಲಿ ಬೆಳಗಿಸಿದ್ದಾರೆ. ದೇವಾಲಯ ಪ್ರವೇಶಿಸುವ ದ್ವಾರದ ಮುಂಭಾಗ ಜೋಡಿಸಲಾದ ದೀಪದ ಓಂಕಾರ, ಗಣಪತಿ, ಶಂಖ, ಚಕ್ರ, ಗದಾ, ಪದ್ಮಾ, ಹಾಗೆನೆ ಒಳಾಂಗಣದಲ್ಲಿ ಪುಪ್ಪಾಲಂಕಾರ ವಿಶೇಷ ಗಮನಸೆಳೆಯಿತು. ಇನ್ನೂ ದೇವಾಲಯಕ್ಕೆ ನೂರಾರು ಭಕ್ತಾದಿಗಳು ಆಗಮಿಸಿ ವಿಶ್ವರೂಪದರ್ಶನ ಪಡೆದು ಪುನೀತರಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!