ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಅವರು ದೇವರ ಸಾನಿಧ್ಯದಲ್ಲಿರುವ ತುಳಸಿಕಟ್ಟೆಯಲ್ಲಿ ದೀಪಪ್ರಜ್ವಲನಗೈಯುತ್ತಿದ್ದಂತೆ, ದೇವಸ್ಥಾನದ ಹೊರಾಂಗಣ ,ಒಳಾಂಗಣದಲ್ಲಿ ಅಳವಡಿಸಲಾದ ಹಣತೆಯನ್ನು ಸೇರಿದ್ದ ಭಕ್ತಸಮೂಹ ಏಕಕಾಲದಲ್ಲಿ ಬೆಳಗಿಸಿದ್ದಾರೆ. ದೇವಾಲಯ ಪ್ರವೇಶಿಸುವ ದ್ವಾರದ ಮುಂಭಾಗ ಜೋಡಿಸಲಾದ ದೀಪದ ಓಂಕಾರ, ಗಣಪತಿ, ಶಂಖ, ಚಕ್ರ, ಗದಾ, ಪದ್ಮಾ, ಹಾಗೆನೆ ಒಳಾಂಗಣದಲ್ಲಿ ಪುಪ್ಪಾಲಂಕಾರ ವಿಶೇಷ ಗಮನಸೆಳೆಯಿತು. ಇನ್ನೂ ದೇವಾಲಯಕ್ಕೆ ನೂರಾರು ಭಕ್ತಾದಿಗಳು ಆಗಮಿಸಿ ವಿಶ್ವರೂಪದರ್ಶನ ಪಡೆದು ಪುನೀತರಾಗಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…