ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ನಡೆಯಿತು.
ದೇವಾಲಯದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಅವರು ದೇವರ ಸಾನಿಧ್ಯದಲ್ಲಿರುವ ತುಳಸಿಕಟ್ಟೆಯಲ್ಲಿ ದೀಪಪ್ರಜ್ವಲನಗೈಯುತ್ತಿದ್ದಂತೆ, ದೇವಸ್ಥಾನದ ಹೊರಾಂಗಣ ,ಒಳಾಂಗಣದಲ್ಲಿ ಅಳವಡಿಸಲಾದ ಹಣತೆಯನ್ನು ಸೇರಿದ್ದ ಭಕ್ತಸಮೂಹ ಏಕಕಾಲದಲ್ಲಿ ಬೆಳಗಿಸಿದ್ದಾರೆ. ದೇವಾಲಯ ಪ್ರವೇಶಿಸುವ ದ್ವಾರದ ಮುಂಭಾಗ ಜೋಡಿಸಲಾದ ದೀಪದ ಓಂಕಾರ, ಗಣಪತಿ, ಶಂಖ, ಚಕ್ರ, ಗದಾ, ಪದ್ಮಾ, ಹಾಗೆನೆ ಒಳಾಂಗಣದಲ್ಲಿ ಪುಪ್ಪಾಲಂಕಾರ ವಿಶೇಷ ಗಮನಸೆಳೆಯಿತು. ಇನ್ನೂ ದೇವಾಲಯಕ್ಕೆ ನೂರಾರು ಭಕ್ತಾದಿಗಳು ಆಗಮಿಸಿ ವಿಶ್ವರೂಪದರ್ಶನ ಪಡೆದು ಪುನೀತರಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…