ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ ;ಕಟೀಲು ಸಮೀಪದ ಶ್ರೀಕೊಂಡೇಲ್ತಾಯ ದೈವಸ್ಥಾನ
ಶಿಲಾನ್ಯಾಸ ನೆರವೇರಿಸಿದ ಶಾಸಕರಾದ ಉಮಾನಾಥ ಕೋಟ್ಯಾನ್; ಪೂಜಾ ಕಾರ್ಯದಲ್ಲಿ ಹಲವಾರು ಭಕ್ತರು ಭಾಗಿ
ಬಜಪೆ: ಕಟೀಲು ಸಮೀಪದ ಶ್ರೀಕೊಂಡೇಲ್ತಾಯ ದೈವಸ್ಥಾನದ ಪುನರ್ ನಿರ್ಮಾಣಕ್ಕೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ರಾಮಚಂದ್ರ ರಾವ್ ಸಿತ್ಲ ನೇತೃತ್ವದಲ್ಲಿ, ಧಾರ್ಮಿಕ ವಿಧಿವಿಧಾನಗಳ ಮೂಲಕ ಪೂಜಾ ಕಾರ್ಯ ಸಂಪನ್ನಗೊAಡಿದೆ. ಇನ್ನೂ ಈ ಪುಣ್ಯ ಕಾರ್ಯದಲ್ಲಿ ಜಯರಾಮ ಮುಕಾಲ್ದಿ ಕೊಡೆತ್ತೂರು, ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಶ್ರೀಧರ ಶೆಟ್ಟಿ ಮಾಗಂದಡಿ ಸೇರಿದಂತೆ ನೂರಾರು ಭಕ್ತರು ಭಾಗಿಯಾಗಿದ್ರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…